ಹಿಟ್ನಾಳ ಮತ್ತು ಪಟೇಲ್ ರಿಂದ ಪರಸ್ಪರ ಹಬ್ಬದ ಶುಭಾಶಯಗಳ ವಿನಿಮಯ
ಕೊಪ್ಪಳ 08: ಸ್ಥಳೀಯ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಮತ್ತು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪರಸ್ಪರ ಅಪ್ಪಿಕೊಳ್ಳುವುದರ ಮೂಲಕ ಹಬ್ಬದ ಶುಭಾಶಯಗಳು ವಿನಿಮಯ ಮಾಡಿ ಕೊಂಡು ಸಾರ್ವಜನಿಕರಿಗೆ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಇತರ ಮುಖಂಡರು ಸಮಾಜ ಸೇವಕರು ಮುಸ್ಲಿಂ ಸಮಾಜದ ಪ್ರಮುಖ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹಪಾಲ್ಗೊಂಡಿದ್ದರು.