ಪಟ್ಟಣಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭೇಟಿ
Home Minister Dr. G. Parameshwara visits the town
ಯರಗಟ್ಟಿ 26: ಪಟ್ಟಣಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭೇಟಿ ನೀಡಿದರು.ಈ ವೇಳೆ ತಾಲೂಕಿನ ಸಮಸ್ತ ನಾಗರಿಕರು ದಲಿತ ಮುಖಂಡರು, ರೈತರು ಅದ್ದೂರಿಯಾಗಿ ಸ್ವಾಗತಿಸಿದರು.ಕರ್ನಾಟಕ ರಕ್ಷಣಾ ವೇದಿಕೆ, ದಲಿತಪರ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪತ್ರಿಕಾ ಮಾಧ್ಯಮದವರು, ನ್ಯಾಯವಾದಿಗಳ ಸಂಘ ಮಾಜಿ ಸೈನಿಕರ ಸಮನ್ವಯ ಸಮಿತಿ ಕೂಲಿ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ಪೊಲೀಸ್ ಠಾಣೆಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಮನವಿ ಸಲ್ಲಿಸಿದರು.ಈ ವೇಳೆ ಕರವೇ ಅಧ್ಯಕ್ಷ ರಫೀಕ ಡಿ.ಕೆ. ದಲಿತ ಮುಖಂಡ ಸಂತೋಷ ಚನ್ನಮೇತ್ರಿ, ಸುರೇಶ್ ಭಜಂತ್ರಿ, ವಿಠ್ಠಲಗೌಡ ದೇವರಡ್ಡಿ, ಅರುಣ ನೀಲಪ್ಪನ್ನವರ, ಫಾರುಕ್ ಅತ್ತಾರ, ಅಬಿದಬೇಗ ಜಮಾದಾರ, ಪೀರೋಜ ಖಾದ್ರಿ, ಮಂಜುನಾಥ ಬಾವಿಹಾಳ, ಸೋಮು ರೈನಾಪೂರ, ಮಂಜುನಾಥ ಸಿದ್ದನಗೌಡ, ಹಸೇನಸಾಬ ಹುಸೇನಾಯ್ಕರ, ಸೂರಜ ಸಂಗೋಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.26 ಯರಗಟ್ಟಿ 01ಪೋಟೋ ಶೇಷಿಕೆಹೇಳಿಕೆ: ಯರಗಟ್ಟಿ ತಾಲೂಕಿಗೆ ಈಗಾಗಲೇ ಪೊಲೀಸ್ ಠಾಣೆಯನ್ನು ಮಂಜುರಾತಿ ಮಾಡಲಾಗಿದೆ ಆದರೆ ಫೈನಾನ್ಸಿಯಲ್ ಹಂತದಲ್ಲಿದ್ದು ಡಿಸೆಂಬರ್ ತಿಂಗಳಲ್ಲಿ ನೂತನ ಪೊಲೀಸ್ ಠಾಣೆ ಪ್ರಾರಂಭ ಮಾಡುವುದಾಗಿ ಶಾಸಕ ವಿಶ್ವಾಸ ವೈದ್ಯ ಅವರ ಜೋತೆ ಮಾತನಾಡಿದ್ದೆನೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 