ಮಾಜಿ ಯೋಧರು ರವಿಚಂದ್ರ ಬಾಲೇಹೊಸುರ ಗೃಹಪ್ರವೇಶ ಸಮಾರಂಭ
Homecoming ceremony of former soldier Ravichandran Balehosur
ಹುಬ್ಬಳ್ಳಿ 04: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಹುಬ್ಬಳ್ಳಿ ಸ್ಪೋಟ ಶೂಟಿಂಗ್ ಅಕಾಡೆಮಿಯ ಮಾಲಿಕರು, ಕೋಚ್, ಮಾಜಿ ಯೋಧರಾದ ರವಿಚಂದ್ರ ಮ. ಬಾಲೇಹೊಸುರ ಅವರು ಹೊಸದಾಗಿ ನಿರ್ಮಿಸಿದ ಮನೆಯ ಗೃಹಪವೇಶ ಸಮಾರಂಭದಲ್ಲಿ ಭಾಗವಹಿಸಿ ಸಹೋದರರಾದ ಶಿವಾನಂದ ಮ. ಬಾಲೇಹೊಸುರ ಹಾಗೂ ರವಿಚಂದ್ರ ಮ. ಬಾಲೇಹೊಸುರ ಅವರಿಗೆ ಗ್ರಂಥ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು. ಶುಭ ಕೋರಿದರು.
ಸುಜಯ ಸುರೇಶ ಹೊರಕೇರಿ, ಸೋಹನ್ಸುರೇಶ ಹೊರಕೇರಿ, ಸಹನಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯಾದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನಟ್ರಸ್ಟಿ, ಗ್ರಂಥ ಪಾಲಕಡಾ. ಸುರೇಶಡಿ. ಹೊರಕೇರಿ,ಶೂಟಿಂಗ್ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮಿಂಚುತ್ತಿರುವ ಯುವಪ್ರತಿಭೆ ಐಶ್ವರ್ಯ ರವಿಚಂದ್ರ ಬಾಲೆಹೊಸೂರ, ಪ್ರೊಮನೋಹರ ಮಾಡಗಿ, ಪ್ರೊಚಿಲ್ಲೂರ, ಆಶಾ, ಅನ್ನಪೂರ್ಣ ಮಂಜುನಾಥ, ಮುಂತಾದವರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 