ಮಾಜಿ ಯೋಧರು ರವಿಚಂದ್ರ ಬಾಲೇಹೊಸುರ ಗೃಹಪ್ರವೇಶ ಸಮಾರಂಭ
Homecoming ceremony of former soldier Ravichandran Balehosur
ಹುಬ್ಬಳ್ಳಿ 04: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಹುಬ್ಬಳ್ಳಿ ಸ್ಪೋಟ ಶೂಟಿಂಗ್ ಅಕಾಡೆಮಿಯ ಮಾಲಿಕರು, ಕೋಚ್, ಮಾಜಿ ಯೋಧರಾದ ರವಿಚಂದ್ರ ಮ. ಬಾಲೇಹೊಸುರ ಅವರು ಹೊಸದಾಗಿ ನಿರ್ಮಿಸಿದ ಮನೆಯ ಗೃಹಪವೇಶ ಸಮಾರಂಭದಲ್ಲಿ ಭಾಗವಹಿಸಿ ಸಹೋದರರಾದ ಶಿವಾನಂದ ಮ. ಬಾಲೇಹೊಸುರ ಹಾಗೂ ರವಿಚಂದ್ರ ಮ. ಬಾಲೇಹೊಸುರ ಅವರಿಗೆ ಗ್ರಂಥ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು. ಶುಭ ಕೋರಿದರು.
ಸುಜಯ ಸುರೇಶ ಹೊರಕೇರಿ, ಸೋಹನ್ಸುರೇಶ ಹೊರಕೇರಿ, ಸಹನಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯಾದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನಟ್ರಸ್ಟಿ, ಗ್ರಂಥ ಪಾಲಕಡಾ. ಸುರೇಶಡಿ. ಹೊರಕೇರಿ,ಶೂಟಿಂಗ್ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮಿಂಚುತ್ತಿರುವ ಯುವಪ್ರತಿಭೆ ಐಶ್ವರ್ಯ ರವಿಚಂದ್ರ ಬಾಲೆಹೊಸೂರ, ಪ್ರೊಮನೋಹರ ಮಾಡಗಿ, ಪ್ರೊಚಿಲ್ಲೂರ, ಆಶಾ, ಅನ್ನಪೂರ್ಣ ಮಂಜುನಾಥ, ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 