ಹೊನ್ನುರ್ಪ.ಎಸ್ ಗೆ ಪಿಎಚ್ಡಿ ಪದವಿ
Honnur P.S. receives PhD degree
ಲೋಕದರ್ಶನ ವರದಿ
ಬಳ್ಳಾರಿ 11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರ್ಪ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 