ಸರಕಾರಿ ನೌಕರರ ಸಂಘದ ಪದಾಧಿಕಾರಿಗೆ ಸನ್ಮಾನ
Honor to the office bearer of the Government Employees Union
ಸರಕಾರಿ ನೌಕರರ ಸಂಘದ ಪದಾಧಿಕಾರಿಗೆ ಸನ್ಮಾನ
ಕೊಪ್ಪಳ 09: ಸರಕಾರಿ ನೌಕರರ ಸಂಘದರಾಜ್ಯ ಹಿರಿಯಉಪಾಧ್ಯಕ್ಷರಾಗಿ ನಾಗರಾಜಜುಮ್ಮನ್ನವರನ್ನು ನೇಮಕ ಹಿನ್ನಲೆಯಲ್ಲಿ ಬೆಂಗಳೂರಿನ ಸರಕಾರಿ ನೌಕರರ ಸಂಘದಕೇಂದ್ರಕಚೇರಿಯಲ್ಲಿಜಿಲ್ಲಾಘಟಕದ ವತಿಯಿಂದಸರಕಾರಿ ನೌಕರರ ಸಂಘದರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಗೌರವಾಧ್ಯಕ್ಷರಾದಎಸ್.ಬಸರಾಜ, ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಗಿರಿಗೌಡ್ರುಅವರನ್ನು ಸನ್ಮಾನಿಸಲಾಯಿತು.
ಈ ಸಮಯದಲ್ಲಿ ನೂತನ ಸರಕಾರಿ ನೌಕರರ ಸಂಘದ ಹಿರಿಯಉಪಾಧ್ಯಕ್ಷರಾದ ನಾಗರಾಜಜುಮ್ಮನ್ನವರ,ಜಿಲ್ಲಾ ಕಾರ್ಯದರ್ಶಿಯಾದ ಶಿವಪ್ಪ ಜೋಗಿ, ವಿಕಲಚೇತನ ನೌಕರರ ಸಂಘದರಾಜ್ಯಾಧ್ಯಕ್ಷರಾದ ಬೀರ್ಪಅಂಡಗಿ, ನೌಕರರ ಸಂಘದ ನಿರ್ದೇಶಕರಾದ ಬಾಳಪ್ಪ ಕಾಳೆ, ಸಂಜೀವ, ಸುರೇಶ ಮೋರಗೇರಿ, ಕಾಶಪ್ಪ ಹಳ್ಳಿ, ಸುನೀಲ್,ವೆಂಕಟೇಶಕುಲಕರ್ಣಿ,ನಾಗರಾಜ ಕುಷ್ಟಗಿ,ಶ್ರೀನಿವಾಸ ಜನಾದ್ರಿಮುಂತಾದವರು ಹಾಜರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 