ಪ್ರಾಚಾರ್ಯ ನಾಗರಾಜಗೆ ಗೌರವ ಡಾಕ್ಟರೇಟ್
ಶಿಗ್ಗಾವಿ೦೫ : ಮುಂಬಯಿನ ಡಾ. ರಾಧಾಕೃಷ್ಣನ್ ಟೀಚರ್ಸ್ ವೆಲ್ಫೇರ್ ಆಶೋಷಿಯೇಷನ್ ಸಹಯೋಗದಲ್ಲಿ ಯುನಿವಸರ್ಿಟಿ ಆಫ್ ಸೆಂಟ್ರಲ್ ಅಮೇರಿಕಾ ದಿಂದ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡಲಾಗುವ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅವರಿಗೆ ನೀಡಿ ಗೌರವಿಸಲಾಗಿದೆ ಕಳೆದ 25 ವರ್ಷಗಳಿಂದ ಅತ್ಯುತ್ತಮ ಪ್ರಾಚಾರ್ಯರಾಗಿ ಸಲ್ಲಿಸಿದ ಇವರ ಸೇವೆಯನ್ನು ಪರಿಗಣಿಸಿ ಹಾವೇರಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್ ಸಿ ಫೀರಜಾದೆ ಇವರ ಶಿಪಾರಸ್ಸಿನ ಮೇರೆಗೆ ಪ್ರಾ. ನಾಗರಾಜ ದ್ಯಾಮನಕೊಪ್ಪ ಅವರನ್ನು ಗೌರವ ಡಾಕ್ಟರೇಟ್ ಗೌರವಕ್ಕೆ ಪರಿಗಣಿಸಲಾಗಿದೆ. ಪೆಬ್ರುವರಿ 26 ರಂದು ಮುಂಬಯಿನ ರೆನೆಶಿಯನ್ಸ್ ಕನ್ವೇನ್ಶನ್ ಸೆಂಟರ್ ನಲ್ಲಿ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 