ಪ್ರಾಚಾರ್ಯ ನಾಗರಾಜಗೆ ಗೌರವ ಡಾಕ್ಟರೇಟ್
ಶಿಗ್ಗಾವಿ೦೫ : ಮುಂಬಯಿನ ಡಾ. ರಾಧಾಕೃಷ್ಣನ್ ಟೀಚರ್ಸ್ ವೆಲ್ಫೇರ್ ಆಶೋಷಿಯೇಷನ್ ಸಹಯೋಗದಲ್ಲಿ ಯುನಿವಸರ್ಿಟಿ ಆಫ್ ಸೆಂಟ್ರಲ್ ಅಮೇರಿಕಾ ದಿಂದ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡಲಾಗುವ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅವರಿಗೆ ನೀಡಿ ಗೌರವಿಸಲಾಗಿದೆ ಕಳೆದ 25 ವರ್ಷಗಳಿಂದ ಅತ್ಯುತ್ತಮ ಪ್ರಾಚಾರ್ಯರಾಗಿ ಸಲ್ಲಿಸಿದ ಇವರ ಸೇವೆಯನ್ನು ಪರಿಗಣಿಸಿ ಹಾವೇರಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್ ಸಿ ಫೀರಜಾದೆ ಇವರ ಶಿಪಾರಸ್ಸಿನ ಮೇರೆಗೆ ಪ್ರಾ. ನಾಗರಾಜ ದ್ಯಾಮನಕೊಪ್ಪ ಅವರನ್ನು ಗೌರವ ಡಾಕ್ಟರೇಟ್ ಗೌರವಕ್ಕೆ ಪರಿಗಣಿಸಲಾಗಿದೆ. ಪೆಬ್ರುವರಿ 26 ರಂದು ಮುಂಬಯಿನ ರೆನೆಶಿಯನ್ಸ್ ಕನ್ವೇನ್ಶನ್ ಸೆಂಟರ್ ನಲ್ಲಿ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 