ನ್ಯಾಯಾಧೀಶರಾದ ಅರವಿಂದ್ ಹಾಗರಗಿ ಅವರಿಗೆ ಸನ್ಮಾನ ಕಾರ್ಯಕ್ರಮ
Honorary program for Judge Arvind Hagargi
ತಾಳಿಕೋಟಿ 28: ಪಟ್ಟಣಕ್ಕೆ ಇತ್ತೀಚಿಗೆ ಭೇಟಿ ನೀಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಅರವಿಂದ್ ಹಾಗರಗಿ ಇವರನ್ನು ಮುದ್ದೇಬಿಹಾಳ ಹಾಗೂ ತಾಳಿಕೋಟಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿ ಸಲಾಯಿತು.
ಈ ಸಮಯದಲಿ ್ಲ ತಹಸಿಲ್ದಾರ್ ಡಾ. ವಿನಯಾ ಹೂಗಾರ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಮುದ್ದೇಬಿಹಾಳ ವಕೀಲರ ಸಂಘದ ಅಧ್ಯಕ್ಷರಾದ ಶಶಿಕಾಂತ್ ಮಾಲಗತ್ತಿ ಹಾಗೂ ನ್ಯಾಯವಾದಿ ಬಳಗದ ಮಿತ್ರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 