ಧಾರವಾಡದ ಸಾಂಸ್ಕೃತಿಕ ಸಂಘಟಕರಾದ ಯಮನಪ್ಪ ಜಾಲಗಾರ ಅವರಿಗೆ ಗೌರವ ಸನ್ಮಾನ
Honorary tribute to Yamanappa Jalagara, cultural organizer of Dharwad
ಧಾರವಾಡದ ಸಾಂಸ್ಕೃತಿಕ ಸಂಘಟಕರಾದ ಯಮನಪ್ಪ ಜಾಲಗಾರ ಅವರಿಗೆ ಗೌರವ ಸನ್ಮಾನ
ಧಾರವಾಡ 08: ನಾದ ಝೇಂಕಾರ ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಯಮನಪ್ಪ ಜಾಲಗಾರ ಅವರು ಪ್ರತಿ ವರ್ಷ ಮಕ್ಕಳಿಗೆ ಉಚಿತ ತರಬೇತಿ ನೀಡುತ್ತಾ ಮಕ್ಕಳ ಸಾಧನೆಯನ್ನು ಗುರುತಿಸುವಂಥ ಕಾರ್ಯ ಮಾಡುತ್ತಿದ್ದಾರೆ ಅವರ ಮಕ್ಕಳ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಗಣನೀಯ ಸೇವೆ ಸಲ್ಲಿಸಿದ್ದನ್ನು ಗುರುತಿಸಿ ಸನ್ಮಾನಿಸಲಾಯಿತು ಸದ್ಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಹಾಸನದ ಶಾಲೆಯಲ್ಲಿ ತಬಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸರ್ವೋದಯ ಟ್ರಸ್ಟನ ಐದನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ ಪರಮಪೂಜ್ಯ ಡಾ. ಬಸವರಾಜ ದೇವರು. ನಿವೃತ್ತ ಸೇನಾಧಿಕಾರಿ ಬಸ್ವಂತಪ್ಪ ಚಕ್ರಸಾಲಿ, ಪತ್ರಕರ್ತ ಬಸವರಾಜ ಆನೆಗುಂದಿ. ಸತೀಶ್ ಸರ್ಜಾಪುರ್. ಶಿಲ್ಪಾ ಸರ್ಜಾಪುರ್. ಮಹಾಂತೇಶ ಬೇತೂರ್ ಮಠ. ಸುನಿಲ್ ಹೊಂಗಲ್. ದ್ರಾಕ್ಷಾಯಿಣಿ ವಾಲಿ. ಡಾ. ನೀತಾ ಸಾಮ್ರಾಣಿ. ಡಾ. ಶಮಿರ್ ಸಾನು. ಸೇರದಂತೆ ಮೊದಲಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 