ನ್ಯಾಯವಾದಿ ಮಿಟ್ಟಲಕೋಡ್ಗೆ ಶ್ರೀಗಳಿಂದ ಸನ್ಮಾನ
Honored by the Lord for Advocate Mittalakode
ನ್ಯಾಯವಾದಿ ಮಿಟ್ಟಲಕೋಡ್ಗೆ ಶ್ರೀಗಳಿಂದ ಸನ್ಮಾನ
ಧಾರವಾಡ 11: ನಗರದ ಶ್ರೀ ಜಗದ್ಗುರು ಮೂರು ಸಾವಿರಮಠದಲ್ಲಿ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ, ನ್ಯಾಯವಾದಿ ಎಸ್. ಎಸ್. ಮಿಟ್ಟಲಕೋಡ್ ಅವರನ್ನು ಶ್ರೀ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಧಾರವಾಡ ಹೈಕೋರ್ಟ್ ಪೀಠ ವಕೀಲರ ಸಂಘದ ಆಡಳಿತ ಮಂಡಳಿ ಸದಸ್ಯ ನ್ಯಾಯವಾದಿ ಕೆ. ಎಸ್. ಕೋರಿಶೆಟ್ಟರ್ ಮತ್ತು ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 