ತಾಲೂಕು ಕುರುಬರ ಸಂಘದಿಂದ ಸನ್ಮಾನ
Honored by the Taluk Shepherds Association
ದೇವರಹಿಪ್ಪರಗಿ 15: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ದೇವರ ಹಿಪ್ಪರಗಿ ತಾಲೂಕ ನೂತನ ಅಧ್ಯಕ್ಷ ವಿಜಯಕುಮಾರ ಯಂಬತನಾಳ, ಉಪಾಧ್ಯಕ್ಷ ಜಕ್ಕು ದೊಡ್ಡಿಣಿ ಹಾಗೂ ಗೌರವ ಅಧ್ಯಕ್ಷ ಪ್ರಕಾಶ ಡೋಣೂರಮಠ ಇವರು ನೂತನವಾಗಿ ಆಯ್ಕೆಯಾಗಿದ್ದಕ್ಕೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತಮುರುಡಿ ಹಾಗೂ ಮುಖಂಡರಾದ ಸಿದ್ದು ಅಣ್ಣಾ ಬುಳ್ಳಾ ಸನ್ಮಾನಿಸಿ, ಅಭಿನಂದಿಸಿದರು.
ಸಂಘದ ಪದಾಧಿಕಾರಿಗಳಾದ ಸುನಿಲ ಮಾಗಿ, ಸಿದ್ದು ದೊಡ್ಡಿಣಿ, ಶರಣು ಮನಗೂಳಿ, ಪ್ರಕಾಶ ದೊಡಮನಿ, ಆನಂದ ವಗ್ಗರ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 