ತಾಲೂಕು ಕುರುಬರ ಸಂಘದಿಂದ ಸನ್ಮಾನ
Honored by the Taluk Shepherds Association
ದೇವರಹಿಪ್ಪರಗಿ 15: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ದೇವರ ಹಿಪ್ಪರಗಿ ತಾಲೂಕ ನೂತನ ಅಧ್ಯಕ್ಷ ವಿಜಯಕುಮಾರ ಯಂಬತನಾಳ, ಉಪಾಧ್ಯಕ್ಷ ಜಕ್ಕು ದೊಡ್ಡಿಣಿ ಹಾಗೂ ಗೌರವ ಅಧ್ಯಕ್ಷ ಪ್ರಕಾಶ ಡೋಣೂರಮಠ ಇವರು ನೂತನವಾಗಿ ಆಯ್ಕೆಯಾಗಿದ್ದಕ್ಕೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತಮುರುಡಿ ಹಾಗೂ ಮುಖಂಡರಾದ ಸಿದ್ದು ಅಣ್ಣಾ ಬುಳ್ಳಾ ಸನ್ಮಾನಿಸಿ, ಅಭಿನಂದಿಸಿದರು.
ಸಂಘದ ಪದಾಧಿಕಾರಿಗಳಾದ ಸುನಿಲ ಮಾಗಿ, ಸಿದ್ದು ದೊಡ್ಡಿಣಿ, ಶರಣು ಮನಗೂಳಿ, ಪ್ರಕಾಶ ದೊಡಮನಿ, ಆನಂದ ವಗ್ಗರ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 