ತಾಲೂಕು ಕುರುಬರ ಸಂಘದಿಂದ ಸನ್ಮಾನ
Honored by the Taluk Shepherds Association
ದೇವರಹಿಪ್ಪರಗಿ 15: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ದೇವರ ಹಿಪ್ಪರಗಿ ತಾಲೂಕ ನೂತನ ಅಧ್ಯಕ್ಷ ವಿಜಯಕುಮಾರ ಯಂಬತನಾಳ, ಉಪಾಧ್ಯಕ್ಷ ಜಕ್ಕು ದೊಡ್ಡಿಣಿ ಹಾಗೂ ಗೌರವ ಅಧ್ಯಕ್ಷ ಪ್ರಕಾಶ ಡೋಣೂರಮಠ ಇವರು ನೂತನವಾಗಿ ಆಯ್ಕೆಯಾಗಿದ್ದಕ್ಕೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತಮುರುಡಿ ಹಾಗೂ ಮುಖಂಡರಾದ ಸಿದ್ದು ಅಣ್ಣಾ ಬುಳ್ಳಾ ಸನ್ಮಾನಿಸಿ, ಅಭಿನಂದಿಸಿದರು.
ಸಂಘದ ಪದಾಧಿಕಾರಿಗಳಾದ ಸುನಿಲ ಮಾಗಿ, ಸಿದ್ದು ದೊಡ್ಡಿಣಿ, ಶರಣು ಮನಗೂಳಿ, ಪ್ರಕಾಶ ದೊಡಮನಿ, ಆನಂದ ವಗ್ಗರ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 