ತಾಲೂಕು ಕುರುಬರ ಸಂಘದಿಂದ ಸನ್ಮಾನ
Honored by the Taluk Shepherds Association
ದೇವರಹಿಪ್ಪರಗಿ 15: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ದೇವರ ಹಿಪ್ಪರಗಿ ತಾಲೂಕ ನೂತನ ಅಧ್ಯಕ್ಷ ವಿಜಯಕುಮಾರ ಯಂಬತನಾಳ, ಉಪಾಧ್ಯಕ್ಷ ಜಕ್ಕು ದೊಡ್ಡಿಣಿ ಹಾಗೂ ಗೌರವ ಅಧ್ಯಕ್ಷ ಪ್ರಕಾಶ ಡೋಣೂರಮಠ ಇವರು ನೂತನವಾಗಿ ಆಯ್ಕೆಯಾಗಿದ್ದಕ್ಕೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತಮುರುಡಿ ಹಾಗೂ ಮುಖಂಡರಾದ ಸಿದ್ದು ಅಣ್ಣಾ ಬುಳ್ಳಾ ಸನ್ಮಾನಿಸಿ, ಅಭಿನಂದಿಸಿದರು.
ಸಂಘದ ಪದಾಧಿಕಾರಿಗಳಾದ ಸುನಿಲ ಮಾಗಿ, ಸಿದ್ದು ದೊಡ್ಡಿಣಿ, ಶರಣು ಮನಗೂಳಿ, ಪ್ರಕಾಶ ದೊಡಮನಿ, ಆನಂದ ವಗ್ಗರ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 