ನೂತನ ಅಧ್ಯಕ್ಷ ಅವಧುತ್ ಬಂಡಗಾರ ಕಸಾಪ ವತಿಯಿಂದ ಸನ್ಮಾನ
Honored by the new president Avadhut Bandagara Kasapa
ಆಲಮೇಲ 16: ರವಿವಾರ ದಿನಾಂಕ 14 ರಂದು ಬಿಜಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರಗಿದ ವಿವಿಧ ದತ್ತಿ ನಿಧಿಗೋಷ್ಠಿಯಲ್ಲಿ ಆಲಮೇಲ ತಾಲೂಕು ಅಧ್ಯಕ್ಷ ನೂತನ ಹಾಗೂ 2025.-2028ನೇ ಅಧ್ಯಕ್ಷ ಅವಧೂತ ಬಂಡಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕೃತ ಸುರೇಶ್ ಜಾಲಕ್ಕ ಸೇರಿದಂತೆ ಬಿಜಾಪುರ ಜಿಲ್ಲೆಯ ವಿವಿಧ ತಾಲೂಕು ಕಾನಿಪ ಸಂಘದ ನೂತನ ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು. ಆಲಮೇಲ ಪತ್ರಕರ್ತರಾದ ಡಾ"ರಮೇಶ ಕತ್ತಿ. ಮಾಜಿ ಅಧ್ಯಕ್ಷರಾದ ಸೈಯದ್ ದೇವರಮನಿ. ಗಾಂಧಿಗೌಡ್ ಪಾಟೀಲ. ಗುರು ಹಿರೇಮಠ. ಸುನೀಲ್ ಉಪ್ಪನ. ಸಿದ್ದು ಬಿರಾದಾರ. ಸಿದ್ದು ಹಿರೇಮಠ. ಅಬ್ದುಲ್ ಗಣಿ ದೇವರಮನಿ. ಫಾರೂಕ್ ಸುಂಬಡ್.ಉಮೇಶ್ ಕಟಬರ.ಸಿದ್ದು ಕೆರಿಗೊಂಡ. ಮುಜಾವರ. ಶುಭಾ ಕೋರಿದರು .
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 