ಸಾಹಿತ್ಯ ಕ್ಷೇತ್ರದ ಸೇವೆಗಾಗಿ ಬಿರಾದಾರ ದಂಪತಿಗಳಿಗೆ ಸನ್ಮಾನ
Honored to the brotherly couple for their service to the field of literature
ತಾಳೆಕೋಟಿ 15 : ಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಎಸ್. ಕೆ ಭರತನಾಟ್ಯ ಸಂಘದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಖ್ಯಾತ ನಿರೂಪಕ ಸಾಹಿತಿ ಶಿಕ್ಷಕ ಸಾಹೇಬಗೌಡ ಬಿರಾದಾರ ದಂಪತಿಗಳನ್ನು ಅವರ ಸಾಹಿತ್ಯ ಕ್ಷೇತ್ರದ ಅನುಪಮ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 