ಸಾಹಿತ್ಯ ಕ್ಷೇತ್ರದ ಸೇವೆಗಾಗಿ ಬಿರಾದಾರ ದಂಪತಿಗಳಿಗೆ ಸನ್ಮಾನ

ಸಾಹಿತ್ಯ ಕ್ಷೇತ್ರದ ಸೇವೆಗಾಗಿ ಬಿರಾದಾರ ದಂಪತಿಗಳಿಗೆ ಸನ್ಮಾನ Honored to the brotherly couple for their service to the field of literature

ತಾಳೆಕೋಟಿ 15 : ಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಎಸ್‌. ಕೆ ಭರತನಾಟ್ಯ ಸಂಘದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಖ್ಯಾತ ನಿರೂಪಕ ಸಾಹಿತಿ ಶಿಕ್ಷಕ ಸಾಹೇಬಗೌಡ ಬಿರಾದಾರ ದಂಪತಿಗಳನ್ನು ಅವರ ಸಾಹಿತ್ಯ ಕ್ಷೇತ್ರದ ಅನುಪಮ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.