ಕರ್ನಾಟಕ ಕೋ ಆಪ್ ಬ್ಯಾಂಕಿನ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭ
Honoring ceremony for new members of Karnataka Co-op Bank
ಮುದ್ದೇಬಿಹಾಳ 02: ಪಟ್ಟಣದ ಪ್ರತಿಷಷ್ಠಿತ ದಿ, ಕರ್ನಾಟಕ ಕೋ ಆಪ್ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಸದಸ್ಯರಿಗೆ ಅಸ್ಕಿ ಪೌಂಡೇಷನ್ ಹಾಗೂ ಕಾಮರಾಜ ಬಿರಾದಾರ ಗೆಳೆಯರ ಬಳದಿಂದ ದಿ, 2 ಗುರುವಾರದಂದು ಸಂಜೆ 6.30 ಕ್ಕೆ ಬೆಂಗಳೂರು ಬೇಕರಿ ಫಂಕ್ಷನ ಸಭಾಭವನದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರಣಯುವ ಮಿತ್ರರು, ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು, ಸಾಹಿತಿಗಳು ಹೆಚ್ಚಿನ ಸಂಖ್ಯೆ ಬಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅಸ್ಕಿ ಪೌಂಡೇಷನ್ ಮುಖ್ಯಸ್ಥ ಹಾಗೂ ಕಾಂಗ್ರೇಸ್ ಮುಖಂಡ ಸಿ ಬಿ ಅಸ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 