ಕರ್ನಾಟಕ ಕೋ ಆಪ್ ಬ್ಯಾಂಕಿನ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭ
Honoring ceremony for new members of Karnataka Co-op Bank
ಮುದ್ದೇಬಿಹಾಳ 02: ಪಟ್ಟಣದ ಪ್ರತಿಷಷ್ಠಿತ ದಿ, ಕರ್ನಾಟಕ ಕೋ ಆಪ್ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಸದಸ್ಯರಿಗೆ ಅಸ್ಕಿ ಪೌಂಡೇಷನ್ ಹಾಗೂ ಕಾಮರಾಜ ಬಿರಾದಾರ ಗೆಳೆಯರ ಬಳದಿಂದ ದಿ, 2 ಗುರುವಾರದಂದು ಸಂಜೆ 6.30 ಕ್ಕೆ ಬೆಂಗಳೂರು ಬೇಕರಿ ಫಂಕ್ಷನ ಸಭಾಭವನದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರಣಯುವ ಮಿತ್ರರು, ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು, ಸಾಹಿತಿಗಳು ಹೆಚ್ಚಿನ ಸಂಖ್ಯೆ ಬಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅಸ್ಕಿ ಪೌಂಡೇಷನ್ ಮುಖ್ಯಸ್ಥ ಹಾಗೂ ಕಾಂಗ್ರೇಸ್ ಮುಖಂಡ ಸಿ ಬಿ ಅಸ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 