ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ
Honoring senior civil servants
ರಾಯಬಾಗ 30 ; ಗಣರಾಜ್ಯೋತ್ಸವದ ನಿಮಿತ್ಯವಾಗಿ ರಾಯಬಾಗ ಸೋಶಿಯಲ್ ಕ್ಲಬ್ ಮತ್ತು ಕ್ರೀಡಾ ಕೇಂದ್ರ ವತಿಯಿಂದ ಧ್ವಜಾರೋಹನ ನೆರವೇರಿಸಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ. ಸಂಘದ ಕಾರ್ಯದರ್ಶಿಗಳಾದ ಪ್ರಭಾಕರ್ ಪುರಾಣಿಕ ಅವರು ಎಲ್ಲ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ನ್ಯಾಯವಾದಿಗಳಾದ ಆರ್ ಬಿ ಮಾಳಿ ,ವೀರೇಶ್ ಖವಾಟಕೊಪ್ಪ , ವಿಶ್ವಚೇತನ ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ ನಾಯಕ , ಹಾಗೂ ಸಂಘದ ನಿರ್ದೇಶಕರಾದ ಹನುಮಂತ ಸಾನೆ , ಸಂದೇಶ ಶೆಟ್ಟಿ , ಇನ್ನುಳಿದ ಸದಸ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 