ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ
Honoring senior civil servants
ರಾಯಬಾಗ 30 ; ಗಣರಾಜ್ಯೋತ್ಸವದ ನಿಮಿತ್ಯವಾಗಿ ರಾಯಬಾಗ ಸೋಶಿಯಲ್ ಕ್ಲಬ್ ಮತ್ತು ಕ್ರೀಡಾ ಕೇಂದ್ರ ವತಿಯಿಂದ ಧ್ವಜಾರೋಹನ ನೆರವೇರಿಸಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ. ಸಂಘದ ಕಾರ್ಯದರ್ಶಿಗಳಾದ ಪ್ರಭಾಕರ್ ಪುರಾಣಿಕ ಅವರು ಎಲ್ಲ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ನ್ಯಾಯವಾದಿಗಳಾದ ಆರ್ ಬಿ ಮಾಳಿ ,ವೀರೇಶ್ ಖವಾಟಕೊಪ್ಪ , ವಿಶ್ವಚೇತನ ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ ನಾಯಕ , ಹಾಗೂ ಸಂಘದ ನಿರ್ದೇಶಕರಾದ ಹನುಮಂತ ಸಾನೆ , ಸಂದೇಶ ಶೆಟ್ಟಿ , ಇನ್ನುಳಿದ ಸದಸ್ಯರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 