ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ
Honoring senior civil servants
ರಾಯಬಾಗ 30 ; ಗಣರಾಜ್ಯೋತ್ಸವದ ನಿಮಿತ್ಯವಾಗಿ ರಾಯಬಾಗ ಸೋಶಿಯಲ್ ಕ್ಲಬ್ ಮತ್ತು ಕ್ರೀಡಾ ಕೇಂದ್ರ ವತಿಯಿಂದ ಧ್ವಜಾರೋಹನ ನೆರವೇರಿಸಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ. ಸಂಘದ ಕಾರ್ಯದರ್ಶಿಗಳಾದ ಪ್ರಭಾಕರ್ ಪುರಾಣಿಕ ಅವರು ಎಲ್ಲ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ನ್ಯಾಯವಾದಿಗಳಾದ ಆರ್ ಬಿ ಮಾಳಿ ,ವೀರೇಶ್ ಖವಾಟಕೊಪ್ಪ , ವಿಶ್ವಚೇತನ ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ ನಾಯಕ , ಹಾಗೂ ಸಂಘದ ನಿರ್ದೇಶಕರಾದ ಹನುಮಂತ ಸಾನೆ , ಸಂದೇಶ ಶೆಟ್ಟಿ , ಇನ್ನುಳಿದ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 