ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಬಸಯ್ಯ ಹಿರೇಮಠಗೆ ಸನ್ಮಾನ
Honors bestowed on Basaiah Hiremath, the new chairman of the Municipal Council Standing Committee
ಕೊಪ್ಪಳ 06: ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಬಸಯ್ಯ ಹಿರೇಮಠ ಅವರು ಸೋಮವಾರ ದಂದು ಆಯ್ಕೆಯಾದರು. ಮಂಗಳವಾರ ಸಂಜೆ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾದ ಬಸಯ್ಯ ಹಿರೇಮಠ ಅವರಿಗೆ ಜಂಗಮ ಸಮಾಜ ವತಿಯಿಂದ ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿರುವ ರೇಣುಕಾಚಾರ್ಯರ ಮಂದಿರದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಂಗಮ ಸಮಾಜ ಗೌರವಧ್ಯಕ್ಷರಾದ ಕೊಟ್ರಬಸಯ್ಯ ಹಿರೇಮಠ, ನಿರ್ದೇಶಕರಾದ ವಿಜಯಕುಮಾರ್ ವಸ್ತ್ರದ, ಶಿವಕುಮಾರ್ ಹಿರೇಮಠ, ಪಂಪಯ್ಯ ಹಿರೇಮಠ, ಮುಖಂಡರಾದ ಸದಾಶಿವಯ್ಯ ಹಿರೇಮಠ, ಮಹಾಂತಯ್ಯ ಶಾಸ್ತ್ರಿ, ದಯಾನಂದ, ಕುಮಾರ್ ಸಮರ್ಥ ಹಿರೇಮಠ ಸೇರಿದಂತೆ ಇನ್ನೂ ಅನೇಕ ಸಮಾಜದ ಮುಖಂಡರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 