ನೂತನ ತಾಲೂಕು ಕಾನಿಪ ಪದಾಧಿಕಾರಿಗಳಿಗೆ ಸನ್ಮಾನ
Honors for new Taluk Kanip office bearers
ದೇವರಹಿಪ್ಪರಗಿ 13: ತಾಲೂಕಿನ ನೂತನವಾಗಿ ಆಯ್ಕೆಯಾದ ಕಾರ್ಯಾನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕದ ಅಧ್ಯಕ್ಷ ರಹೀಮಾನ ಕನಕಲ್ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನೂತನ ತಾಲೂಕು ಕಾನಿಪ ಸಂಘದ ಅಧ್ಯಕ್ಷ ಸಂಗಮೇಶ ಉತ್ನಾಳ, ಪ್ರ.ಕಾ ಶಿವಾನಂದ ಕುಂಬಾರ, ಉಪಾಧ್ಯಕ್ಷರುಗಳಾದ ಶ್ರೀಧರ ನಾಡಗೌಡ, ಮಂಜುನಾಥ ಬ್ಯಾಕೋಡ, ಖಜಾಂಚಿಗಳಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಕಾರ್ಯದರ್ಶಿಗಳಾದ ಹುಸೇನ ಕೊಕಟನೂರ, ಮಳೆಪ್ಪಗೌಡ ಬಿರಾದಾರ, ಕರವೇ ಉಪಾಧ್ಯಕ್ಷ ನಾಗೇಶ ಕಮತಗಿ, ಪ್ರಧಾನ ಕಾರ್ಯದರ್ಶಿ ಅಶೋಕ ಗೊಲ್ಲರ, ಮುಖಂಡರುಗಳಾದ ತೌಶಿಫ್ ಪಟೇಲ, ಪ್ರಭುಗೌಡ ಬಾಗೇವಾಡಿ, ಗಣೇಶ ಶಿಂಧೆ, ಕಮಲಸಾಬ ಕಾಟಮನಹಳ್ಳಿ, ಅಬುಸಾಬ ಮಣ್ಣೂರ, ಬಾಬು ನದಾಫ್, ಅಮೋಗಿ ಮದಭಾವಿ, ಜಿ.ಎಂ.ಹಿರೇಮಠ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 