ತಹಶೀಲ್ದಾರ್ ಎಂ.ವಿ. ಗುಂಡಪ್ಪಗೌಡರಿಗೆ ಸನ್ಮಾನ
Honors to Tahsildar M.V. Gundappa Gowda
ಲೋಕದರ್ಶನ ವರದಿ
ಯರಗಟ್ಟಿ 29: ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಎಮ್. ವ್ಹಿ. ಗುಂಡಪ್ಪಗೋಳ ಅವರು ಗ್ರೇಡ್ 2 ದಿಂದ ಗ್ರೇಡ್ 1 ಮುಂಬಡತಿ ಪಡೆದು ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ಪದಾಧಿಕಾರಿಗಳಿಂದ ಸನ್ಮಾನಸಿ ಅಭಿನಂದಿಸಲಾಯಿತು. ಈ ವೇಳೆ ಜಿಲ್ಲಾ ಸಂಚಾಲಕ ಉದಯಕುಮಾರ ಚಿಕ್ಕಣ್ಣವರ, ಯರಗಟ್ಟಿ ಯುವ ಘಟಕ ಅಧ್ಯಕ್ಷ ರಾಯಪ್ಪ ಟಪಾಲ, ಮಹಾಂತೇಶ ತಳವಾರ, ಬಸಪ್ಪ ಮಾದರ, ನಾಗರಾಜ ಜಟನ್ನವರ, ವೀರಭದ್ರ ಗೌಡರ, ನಾಗರಾಜ ಹುಡೇದ, ಬಸವರಾಜ ಬಹಿಲನ್ನವರ, ಪುಂಡಲಿಕ ಸಾವಳಗಿ, ರುದ್ರ್ಪ ಬೈಲವಾಡ, ದೇವೇಂದ್ರ ಶಿರಸಂಗಿ, ಸೋಮನಿಂಗ ಮಾದರ, ಫಿರೋಜ ಖಾದ್ರಿ ಸೇರಿದಂತೆ ಹಲವಾರು ಕರವೇ ಕಾರ್ಯಕರ್ತರು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 