ತಹಶೀಲ್ದಾರ್ ಎಂ.ವಿ. ಗುಂಡಪ್ಪಗೌಡರಿಗೆ ಸನ್ಮಾನ
Honors to Tahsildar M.V. Gundappa Gowda
ಲೋಕದರ್ಶನ ವರದಿ
ಯರಗಟ್ಟಿ 29: ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಎಮ್. ವ್ಹಿ. ಗುಂಡಪ್ಪಗೋಳ ಅವರು ಗ್ರೇಡ್ 2 ದಿಂದ ಗ್ರೇಡ್ 1 ಮುಂಬಡತಿ ಪಡೆದು ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ಪದಾಧಿಕಾರಿಗಳಿಂದ ಸನ್ಮಾನಸಿ ಅಭಿನಂದಿಸಲಾಯಿತು. ಈ ವೇಳೆ ಜಿಲ್ಲಾ ಸಂಚಾಲಕ ಉದಯಕುಮಾರ ಚಿಕ್ಕಣ್ಣವರ, ಯರಗಟ್ಟಿ ಯುವ ಘಟಕ ಅಧ್ಯಕ್ಷ ರಾಯಪ್ಪ ಟಪಾಲ, ಮಹಾಂತೇಶ ತಳವಾರ, ಬಸಪ್ಪ ಮಾದರ, ನಾಗರಾಜ ಜಟನ್ನವರ, ವೀರಭದ್ರ ಗೌಡರ, ನಾಗರಾಜ ಹುಡೇದ, ಬಸವರಾಜ ಬಹಿಲನ್ನವರ, ಪುಂಡಲಿಕ ಸಾವಳಗಿ, ರುದ್ರ್ಪ ಬೈಲವಾಡ, ದೇವೇಂದ್ರ ಶಿರಸಂಗಿ, ಸೋಮನಿಂಗ ಮಾದರ, ಫಿರೋಜ ಖಾದ್ರಿ ಸೇರಿದಂತೆ ಹಲವಾರು ಕರವೇ ಕಾರ್ಯಕರ್ತರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 