ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಸನ್ಮಾನ
Honors to students selected for state level
ತಾಳಿಕೋಟಿ, 20 : ಮೂಕಿಹಾಳ ಗ್ರಾಮದ ಹತ್ತಿರ ಇರುವ ಯೂನಿಕ್ ವಿಜ್ಞಾನ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿನಿಯರಾದ ಅಕ್ಷತಾ ಬಾಚಿಮಟ್ಟಿ ಹಾಗೂ ಅರ್ಿತ ಧನಪಾಲ್ ಇವರು ಚೆಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಕಾಲೇಜ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು.
ಇತ್ತೀಚೆಗೆ ನಡೆದ ವಿಜಯಪುರ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಅಕ್ಷತಾ ಬಾಚಿಮಟ್ಟಿ ದ್ವಿತೀಯ ಸ್ಥಾನ ಹಾಗೂ ಅರ್ಿತಾ ಧನಪಾಲ ಅವರು ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸನ್ಮಾನ ಕಾರ್ಯಕ್ರಮದಲ್ಲಿ ಯೂನಿಕ್ ಪಿಯು ಕಾಲೇಜ ಆಡಳಿತ ಮಂಡಳಿ ನಿರ್ದೇಶಕ ಬಸವರಾಜ ಕುಂಬಾರ, ಬಿ.ಆರಿ್ಸ.ಕಾಶಿನಾಥ ಸಜ್ಜನ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 