ವಿವಾಹ ಮಹೋತ್ಸವದಲ್ಲಿ ಭಾಗಿಯಾದ ಗಣ್ಯರಿಗೆ ಸನ್ಮಾನ
Honors to the dignitaries who participated in the wedding celebrations
ಕೊಪ್ಪಳ 21 : ನಗರದ ನಿರ್ಮಿತಿ ಕೇಂದ್ರ ಬಡಾವಣೆಯಲ್ಲಿರುವ ಮಲ್ಲಂಗ್ ಸಾಬ್ ಸುಲ್ತಾನ್ ಸಾಬ್ ಮಕಾಂದಾರ್ ರವರ ಕುಟುಂಬದ ವಿವಾಹ ಮಹೋತ್ಸವ ವಲೀಮಾ ರಿಸೆಪ್ಶನ್ ಕಾರ್ಯಕ್ರಮ ಸೋಮವಾರ ಮಧ್ಯಾಹ್ನ ಜರುಗಿತು, ಇದರಲ್ಲಿ ಪಾಲ್ಗೊಂಡ ನಿರ್ಮಿತಿ ಕೇಂದ್ರದ ಖಾದ್ರಿಯ ಖಾನಖಾ ಕೇಂದ್ರದ ಪೀಠಾಧಿಪತಿ ಗುರುಗಳಾದ ಹಜರತ್ ಸೈಯದ್ ಅಬ್ದುಲ್ ವಹಾಬ್ ಮದಸಿರ್ ಪಾಷಾ ಖಾದ್ರಿ ಸಾಹೇಬ್ ಪೀರ್, ಯುಸೂಫಿಯ ಮಸೀದಿ ಪೇಶ ಇಮಾಮ್ ಮುಫ್ತಿ ಮೌಲಾನ ಮೊಹಮ್ಮದ್ ನಜೀರ್ ಅಹಮದ್ ಖಾದ್ರಿ ತಸ್ಕಿನಿ, ಮೌಲಾನ ತಹಸೀನ್ ಖಾದ್ರಿ ನಕ್ಷ ಬಂದಿಹುಲ್ ಖಾದ್ರಿ ತಸ್ಕಿನಿ, ಹಾಗೂ ಹೋರಾಟಗಾರ ಎಂಡಿ ಯೂಸುಫ್ ಖಾನ್ ಸೇರಿದಂತೆ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಯವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು, ಇದೆ ವೇಳೆ ನೂತನ ವರ ಮೆಹಬೂಬ್ ಮಕಾಂದರ್ ಮತ್ತು ಅವರ ಸಹೋದರ ಕಾರಟಗಿಯ ಕುರುಬಳಾದ ಸೈಯದ್ ನೂರ್ ಪಾಶಾ ಮಕಾನ್ ದಾರ ಸಾಹೇಬ್ ರವರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದು ಎಲ್ಲಾ ಗಣ್ಯರು ನೂತನ ವಧು ವರರಿಗೆ ಶುಭ ಹಾರೈಸಿದರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 