ಹುಗಲೂರು : ಫಲಾನುಭವಿಗಳಿಗೆ ಶಾಸಕರಿಂದ ಹಕ್ಕು ಪತ್ರ ವಿತರಣೆ
Hoogalur: Distribution of claim papers by legislators to beneficiaries
ಹೂವಿನಹಡಗಲಿ 07: ತಾಲ್ಲೂಕಿನ ಹುಗಲೂರು ಗ್ರಾಮದಲ್ಲಿ ದಿಽ ಹೆಚ್.ಎಸ್. ವೀರ್ಪಜ್ಜ ಬಡಾವಣೆ ಹೊಸ ಪ್ಲಾಟ್ ನಿವಾಸಿಗಳಿಗೆ ಸೋಮವಾರ. ಶಾಸಕ ಕೃಷ್ಣನಾಯಕ್ ಅವರು ಮನೆಗಳ ಹಕ್ಕು ಪತ್ರ ವಿತರಣೆ ಮಾಡಿದರು.ಬಹುದಿನಗಳಿಂದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿರಲಿಲ್ಲ ಇದೀಗ ಶಾಸಕ ಕೃಷನಾಯಕ ಹಕ್ಕು ಪತ್ರ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಅವರು, ವಾರದ ಗೌಸ್ ಮೋಹಿದ್ದೀನ್. ಜಿ.ಸಂತೋಷ್, ವೀರಸಿಂಗ್ ರಾಠೋಡ್.ತಹಶೀಲ್ದಾರ ಸಂತೋಷ ಕುಮಾರ ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 