ಹುಗಲೂರು : ಫಲಾನುಭವಿಗಳಿಗೆ ಶಾಸಕರಿಂದ ಹಕ್ಕು ಪತ್ರ ವಿತರಣೆ
Hoogalur: Distribution of claim papers by legislators to beneficiaries
ಹೂವಿನಹಡಗಲಿ 07: ತಾಲ್ಲೂಕಿನ ಹುಗಲೂರು ಗ್ರಾಮದಲ್ಲಿ ದಿಽ ಹೆಚ್.ಎಸ್. ವೀರ್ಪಜ್ಜ ಬಡಾವಣೆ ಹೊಸ ಪ್ಲಾಟ್ ನಿವಾಸಿಗಳಿಗೆ ಸೋಮವಾರ. ಶಾಸಕ ಕೃಷ್ಣನಾಯಕ್ ಅವರು ಮನೆಗಳ ಹಕ್ಕು ಪತ್ರ ವಿತರಣೆ ಮಾಡಿದರು.ಬಹುದಿನಗಳಿಂದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿರಲಿಲ್ಲ ಇದೀಗ ಶಾಸಕ ಕೃಷನಾಯಕ ಹಕ್ಕು ಪತ್ರ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಅವರು, ವಾರದ ಗೌಸ್ ಮೋಹಿದ್ದೀನ್. ಜಿ.ಸಂತೋಷ್, ವೀರಸಿಂಗ್ ರಾಠೋಡ್.ತಹಶೀಲ್ದಾರ ಸಂತೋಷ ಕುಮಾರ ಇದ್ದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 