ಶಿವಶರಣೆ ಡಾ.ನೀಲಮ್ಮ ತಾಯಿ ಅಸುಂಡಿ ಆಶೀರ್ವಾದ ಪಡೆದ ಹೊರಕೇರಿ ಸಮಿತಿ
Horakeri Committee receives blessings from Shivasharane Dr. Neelamma Asundi
ಲೋಕದರ್ಶನ ವರದಿ
ಹುಬ್ಬಳ್ಳಿ 13: ಹಗಲಿರುಳು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸಧೃಡ ಸಮಾಜ ನಿರ್ಮಾಣಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಗದಗ ಆದಿಶಕ್ತಿನಗರ, ಆಧ್ಯಾತ್ಮ ವಿದ್ಯಾಶ್ರಮದ ಶ್ರೀ ಶಿವಶರಣೆ ಡಾ.ನೀಲಮ್ಮತಾಯಿ ಅಸುಂಡಿ ಅವರು ಹುಬ್ಬಳ್ಳಿಯಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯ ಶುಭ ಸಂದರ್ಭದಲ್ಲಿ ಶಿವಶರಣೆ ಡಾ.ನೀಲಮ್ಮತಾಯಿ ಅಸುಂಡಿ ಅವರನ್ನು ಭೇಟಿ ಮಾಡಿದ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ, ಸದಸ್ಯರು ಮಾತಾಜಿ ಅವರಿಗೆ ಮಾಲಾರೆ್ಣ ಮಾಡಿ ದರ್ಶನ ಆಶೀರ್ವಾದ ಪಡೆದು ಆತ್ಮೀಯವಾಗಿ ಗೌರವದಿಂದ ಶ್ರದ್ಧಾಭಕ್ತಿಯಿಂದ ನಮನಗಳನ್ನು ಸಲ್ಲಿಸಿದರು. ಮಾತಾಜಿ ಅವರ ಆಶೀರ್ವಾದ ಸದಾವಕಾಲ ಭಕ್ತರ ಮೇಲೆ ಇರಲಿ ಎಂದು ಆಶಯ ವ್ಯಕ್ತಪಡಿಸಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ, ವಿಜಿಪಾಟೀಲ್, ವೀರಣ್ಣಹೂಲಿ, ಆರ್ಕೆಪಾಟೀಲ್, ಡಿ.ಸಿ.ರಂಗರಡ್ಡಿ, ಮೋಹನ್ಹೊಸಮನಿ, ಗಣ್ಯರು, ಮುಂತಾದವರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 