ಕುದರಿ ಗಾಡಿ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
Horse carriage collides with bike: Biker dies
ಲೋಕದರ್ಶನ ವರದಿ
ಜಮಖಂಡಿ 10: ತಾಲ್ಲೂಕಿನ ಕಲಬೀಳಗಿ ಗ್ರಾಮದಲ್ಲಿ ಬಾಲಕನೊರ್ವನು ಕುದರಿ ಗಾಡಿಯನ್ನು ಓಡಿಸಿಕೊಂಡು ಬರುವ ಸಮಯದಲ್ಲಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಗೋಠೆ ಗ್ರಾಮದ ಕಡೆಯಿಂದ ಬೈಕ್ ಸವಾರ ಪಂಡಿತ ಜ್ಞಾನೋಭಾ ಪವಾರ (36) ಕಲಬೀಳಗಿ ಗ್ರಾಮದ ರಸ್ತೆ ಕಡೆಗೆ ಹೋಗುವ ಸಮಯದಲ್ಲಿ ಕುದುರೆಯನ್ನು ಓಡಿಸಿಕೊಂಡು ಬರುತ್ತಿದ್ದ ಬಾಲಕ ಮಲ್ಲಿಕಾರ್ಜುನ ಶಾಂತಯ್ಯ ಮಠಪತಿ (17) ಗೋಠೆ ಗ್ರಾಮದಿಂದ ಕಲಬೀಳಗಿ ಕಡೆಗೆ ಅತೀ ವೇಗವಾಗಿ ಕುದರೆ ಗಾಡಿಯನ್ನು ಓಡಿಕೊಂಡಿಸಿಕೊಂಡು ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಎದೆ ಭಾಗಕ್ಕೆ ತೀವ್ರ ಪಟ್ಟಾದ ಕಾರಣ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈ ಕುರಿತು ಸಾವಳಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪಿಎಸ್ಐ ಅಪ್ಪಣ ಐಗಳಿ ತನಿಖೆಯನ್ನು ಮುಂದುವರಿಸಿದ್ದಾರೆಂದು ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 