ಉತ್ತಮ ಮಳೆಯ ಸಂತಸದಲ್ಲಿರುವ ರೈತರಿಗೆ ಕುದುರೆ ಶಾಕ್
Horse shock for farmers who are happy with good rains
ರಾಯಚೂರು: 26 ಉತ್ತಮ ಮಳೆಯಾಗುತ್ತಿರುವುದರಿಂದ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿರುವ ರಾಯಚೂರು ಜಿಲ್ಲೆಯ ಲಿಂಗಸುಗೂರು ಗ್ರಾಮದ ರೈತರಿಗೆ ಒಂಟಿ ಕುದುರೆ ಸಂಟಕವಾಗಿದೆ.
ಹೌದು ಈ ಕುದುರೆ ಸುಮಾರು 70 ಎಕರೆ ಭೂಮಿಯಲ್ಲಿ ಬೆಳೆದ ಬೆಳೆಯನ್ನು ಹಾನಿಗೊಳಿಸಿದೆ. ಓಡಿಸಲು ಹೋದ ರೈತರ ಮೈಮೇಲೆ ಎರಗಿ ಬೆದರಿಸುತ್ತೆ, ರೈತನ ನಾಯಿ ಮೇಲೆ ದಾಳೆ ನಡೆಸಿ ನಾಯಿಯನ್ನು ಕೊಂದು ಹಾಕಿದೆ.
ಈ ಕುದುರೆಯಿಂದ ಅಪಾರ ತೊಂದರೆ ಎದುರಿಸುತ್ತಿರುವ ರೈತರು ಸಂಬಂಧ ಪಟ್ಟ ಅಧಿಕಾರಿಗಳು ಈ ಕಡೆ ಗಮನಹರಿಸಿ ಕುದುರೆಯ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 