ಉತ್ತಮ ಮಳೆಯ ಸಂತಸದಲ್ಲಿರುವ ರೈತರಿಗೆ ಕುದುರೆ ಶಾಕ್
Horse shock for farmers who are happy with good rains
ರಾಯಚೂರು: 26 ಉತ್ತಮ ಮಳೆಯಾಗುತ್ತಿರುವುದರಿಂದ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿರುವ ರಾಯಚೂರು ಜಿಲ್ಲೆಯ ಲಿಂಗಸುಗೂರು ಗ್ರಾಮದ ರೈತರಿಗೆ ಒಂಟಿ ಕುದುರೆ ಸಂಟಕವಾಗಿದೆ.
ಹೌದು ಈ ಕುದುರೆ ಸುಮಾರು 70 ಎಕರೆ ಭೂಮಿಯಲ್ಲಿ ಬೆಳೆದ ಬೆಳೆಯನ್ನು ಹಾನಿಗೊಳಿಸಿದೆ. ಓಡಿಸಲು ಹೋದ ರೈತರ ಮೈಮೇಲೆ ಎರಗಿ ಬೆದರಿಸುತ್ತೆ, ರೈತನ ನಾಯಿ ಮೇಲೆ ದಾಳೆ ನಡೆಸಿ ನಾಯಿಯನ್ನು ಕೊಂದು ಹಾಕಿದೆ.
ಈ ಕುದುರೆಯಿಂದ ಅಪಾರ ತೊಂದರೆ ಎದುರಿಸುತ್ತಿರುವ ರೈತರು ಸಂಬಂಧ ಪಟ್ಟ ಅಧಿಕಾರಿಗಳು ಈ ಕಡೆ ಗಮನಹರಿಸಿ ಕುದುರೆಯ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 