ರೈತ ಮೋರ್ಚಾ ಕಾರ್ಯದರ್ಶಿಯಾಗಿ ಹೊಸಮನಿ ಆಯ್ಕೆ
Hosamani elected as Raitha Morcha Secretary
ನೇಸರಗಿ 26: ಇಲ್ಲಿಗೆ ಸಮೀಪದ ಮತ್ತಿಕೊಪ್ಪ ಗ್ರಾಮದ ಪಿ ಕೆ ಪಿ ಎಸ್ ಉಪಾಧ್ಯಕ್ಷರು, ಬಿಜೆಪಿ ನಾಯಕರಾದ ಅಡಿವಪ್ಪ ಹೊಸಮನಿ ಇವರನ್ನು ಕಿತ್ತೂರು ಮಂಡಲ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ, ಹಾಗೂ ಪಕ್ಷದ ವರಿಷ್ಟರ ಸೂಚನೆಯ ಮೇರೆಗೆ ಅಡಿವಪ್ಪ ಹೊಸಮನಿ ಅವರನ್ನು ಕಿತ್ತೂರು ಬಿಜೆಪಿ ಮಂಡಲದ ರೈತ ಮೋರ್ಚಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕಿತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 