ಹೊಸಪೇಟೆ: ತುಂಗಭದ್ರ ಜಲಾಶಯದ 113ನೇ ನೀರಾವರಿ ಸಲಹಾ ಸಮಿತಿ ಸಭೆ
ಲೋಕದರ್ಶನ ವರದಿ
ಹೊಸಪೇಟೆ 22: ತುಂಗಭದ್ರ ಜಲಾಶಯದ 113ನೇ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯಗಳು ರಾಯಬಸವಣ್ಣ ಕಾಲುವೆಯ ಸಂಪೂರ್ಣ ಬೆಳೆಗೆ ನೀರು ಕೊಡಲು ಸಭೆಯು ಒಪ್ಪಿಗೆ ಸೂಚಿಸಿದರು, ತುಂಗಭದ್ರ ಬಲದಂಡೆಯ ಕೆಳಮಟ್ಟದ ಕಾಲುವೆಯ ಮಾರ್ಚ 30ರವರೆಗೆ ನೀರು ಬಿಡಲು ಸಭೆಯು ಒಪ್ಪಿಗೆ, ತುಂಗಭದ್ರ ಬಲದಂಡೆಯ ಮೇಲ್ಮಟ್ಟದ ಕಾಲುವೆ ಡಿಸೆಂಬರ್ 20 ರಿಂದ 30ರವರೆಗೆ 10 ದಿನಗಳು ನೀರು ನಿಲುಗಡೆ ಮಾಡಿ ಜನವರಿ 15ರವರೆಗೆ ನೀರು ಬಿಡಲು ಸಭೆಯು ಒಪ್ಪಿಗೆ, ತುಂಗಭದ್ರ ಎಡದಂಡೆಯ ಕೊಪ್ಪಳ, ರಾಯಚೂರು ಕಾಲುವೆ ಮಾಚರ್್ 30ರವರೆಗೆ ನೀರು ಬಿಡಲು ಸಭೆಯು ಒಪ್ಪಿಗೆ ಸೂಚಿಸಿದೆ.
ಹೆಚ್.ಎಲ್.ಸಿ ಕಾಲುವೆಗೆ ನೀರು ನಿಲುಗಡೆ ಮಾಡಬಾರದು ಮತ್ತು ಜನವರಿ ಕೊನೆಯವರೆಗೂ ನೀರು ಕೊಡಬೇಕು ಎಂದು ತುಂಗಭದ್ರ ರೈತ ಸಂಘದಿಂದ ವಿನಂತಿಸಲಾಗಿದೆ. ಜನವರಿ ಮೊದಲನೇ ವಾರದಲ್ಲಿ ಮತ್ತೊಮ್ಮೆ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಈ ವಿಚಾರವಾಗಿ ನಿರ್ಣಯ ಕೈಗೊಳ್ಳಲಾಗುವುದೆಂದು ಸಭೆಯ ಅಧ್ಯಕ್ಷತೆ ವಹಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮತ್ತು ಮಾನ್ಯ ಆರೋಗ್ಯ ಮಂತ್ರಿ ಶ್ರೀರಾಮುಲು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 