ಹೊಸಪೇಟೆ: ಕುಶಲೋಪರಿ ನೆಡೆಸಿದ ಕಾಂಗ್ರೆಸ್ ಸದಸ್ಯರು
ಹೊಸಪೇಟೆ
ಹೊಸಪೇಟೆ 20: ವಿಜಯನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯಥರ್ಿ ವೆಂಕಟ್ ರಾವ್ ಘೋರ್ಪಡೆ ಕಾಂಗ್ರೆಸ್ ಪಕ್ಷದ ಹಾಲಿ ಮಾಜೀ ನಗರಸಭಾ ಸದಸ್ಯರುಗಳನ್ನು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಮ್ಮಿ ತಿಮ್ಮಪ್ಪ, ಗೌಸ್, ಗುಡಿಗಂಟಿ ಮಲ್ಲಿಕಾರ್ಜುನ, ಮಲ್ಲಪ್ಪ, ರವೂಫ್ ಮುಂತಾದವರನ್ನು ಭೇಟಿಮಾಡಿ ಉಭಯ ಕುಶಲೋಪರಿ ನೆಡೆಸಿ ಚುನಾವಣೆಯ ಕುರಿತು ಸಮಾಲೋಚನೆ ನೆಡೆಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್.ಎನ್ಮೊಹಮ್ಮದ್ ಇಮಾಮ್ ನಿಯಾಜಿ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿ.ಸೋಮಪ್ಪ, ಕೆಪಿಸಿಸಿಯ ರಘು ಗುಜ್ಜಲ್, ಗುಜ್ಜಲ್ ನಾಗರಾಜ್, ಕೆ.ವೆಂಕಟೇಶ್, ಮೇಟಿ ಬಸವರಾಜ್, ಬಾಣದ ಗಣೇಶ್, ವೀರಯ್ಯ ಸ್ವಾಮಿ, ತೇಜಸ್ವಿನಾಯ್ಕ, ಸತ್ಯ ನಾರಾಯಣ, ತಮ್ಮನ್ನಳ್ಳೆಪ್ಪ, ಜಫ್ರುಲ್ಲಾ ಖಾನ್, ನಾಗರಾಜ್, ರೆಹಮಾನ್, ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 