ಹೊಸಪೇಟೆ: ನೀಟ್ ಮರು ಪರೀಕ್ಷೆ ಒತ್ತಾಯಿಸಿ ವಿದ್ಯಾಥರ್ಿಗಳಿಂದ ಪ್ರತಿಭಟನೆ
ಲೋಕದರ್ಶನ ವರದಿ
ಹೊಸಪೇಟೆ 09: ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಭ ಹಾಗೂ ಕೇಂದ್ರಗಳ ಬದಲಾವಣೆ ಕಾರಣದಿಂದಾಗಿ ರಾಷ್ಟ್ರೀಯ ಅಹರ್ಾತಾ ಪರೀಕ್ಷೆ(ನೀಟ್)ಯಿಂದ ವಂಚಿತರಾದವಿದ್ಯಾರ್ಥಿಗಳಿಗೆ ಸರ್ಕಾರ ಮರು ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಕ್ಯಾಂಪಸ್ ಪ್ರಂಟ್ ಇಂಡಿಯಾ ಜಿಲ್ಲಾ ಸಮಿತಿಯ ಕಾರ್ಯಕರ್ತರು, ತಹಶೀಲ್ದಾರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಭ ಹಾಗೂ ಮೈಸೂರು,ಬೆಂಗಳೂರು, ಮತ್ತು ಕಲ್ಬುಗರ್ಿ ಜಿಲ್ಲೆಯ ಹಲವು ಪರೀಕ್ಷಾ ಕೇಂದ್ರಗಳ ಏಕಾಏಕಿ ಬದಲಾವಣೆ ಪರಿಣಾಮವಾಗಿ ಐದು ನೂರಕ್ಕೂ ಹೆಚ್ಚು ವಿದ್ಯಾಥರ್ಿಗಳ ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಇದರಿಂದಾಗಿವಿದ್ಯಾರ್ಥಿಗಳು ತೀವ್ರ ಆತಂಕದಲ್ಲಿದ್ದು,ಸರ್ಕಾರ ಇವರಿಗೆ ಮರು ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸಮಿತಿ ಸದಸ್ಯರಾದ ಅಲ್ತಾಪ್, ಜಿಲ್ಲಾಧ್ಯಕ್ಷ ಮೊಹಮ್ಮದ್ ಗೌಸ್, ಸಲೀಮ್ ಮಲೀಕ್ ಪಯಜ್, ಮುಜೀಬ್, ವಾಜೀದ್, ಶಾಹೀದ್ ಸೇರಿದಂತೆ ವಿದ್ಯಾಥರ್ಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 