ಹೊಸಪೇಟೆ: ನೀಟ್ ಮರು ಪರೀಕ್ಷೆ ಒತ್ತಾಯಿಸಿ ವಿದ್ಯಾಥರ್ಿಗಳಿಂದ ಪ್ರತಿಭಟನೆ
ಲೋಕದರ್ಶನ ವರದಿ
ಹೊಸಪೇಟೆ 09: ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಭ ಹಾಗೂ ಕೇಂದ್ರಗಳ ಬದಲಾವಣೆ ಕಾರಣದಿಂದಾಗಿ ರಾಷ್ಟ್ರೀಯ ಅಹರ್ಾತಾ ಪರೀಕ್ಷೆ(ನೀಟ್)ಯಿಂದ ವಂಚಿತರಾದವಿದ್ಯಾರ್ಥಿಗಳಿಗೆ ಸರ್ಕಾರ ಮರು ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಕ್ಯಾಂಪಸ್ ಪ್ರಂಟ್ ಇಂಡಿಯಾ ಜಿಲ್ಲಾ ಸಮಿತಿಯ ಕಾರ್ಯಕರ್ತರು, ತಹಶೀಲ್ದಾರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಭ ಹಾಗೂ ಮೈಸೂರು,ಬೆಂಗಳೂರು, ಮತ್ತು ಕಲ್ಬುಗರ್ಿ ಜಿಲ್ಲೆಯ ಹಲವು ಪರೀಕ್ಷಾ ಕೇಂದ್ರಗಳ ಏಕಾಏಕಿ ಬದಲಾವಣೆ ಪರಿಣಾಮವಾಗಿ ಐದು ನೂರಕ್ಕೂ ಹೆಚ್ಚು ವಿದ್ಯಾಥರ್ಿಗಳ ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಇದರಿಂದಾಗಿವಿದ್ಯಾರ್ಥಿಗಳು ತೀವ್ರ ಆತಂಕದಲ್ಲಿದ್ದು,ಸರ್ಕಾರ ಇವರಿಗೆ ಮರು ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸಮಿತಿ ಸದಸ್ಯರಾದ ಅಲ್ತಾಪ್, ಜಿಲ್ಲಾಧ್ಯಕ್ಷ ಮೊಹಮ್ಮದ್ ಗೌಸ್, ಸಲೀಮ್ ಮಲೀಕ್ ಪಯಜ್, ಮುಜೀಬ್, ವಾಜೀದ್, ಶಾಹೀದ್ ಸೇರಿದಂತೆ ವಿದ್ಯಾಥರ್ಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 