ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಕ್ಕೆ ಚಾಲನೆ
House-to-house visits to collect information
ವಿಜಯಪುರ 30: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ್ ಕೆ. ಅವರ ನಿವಾಸಕ್ಕೆ ಭೇಟಿ ನೀಡಿ ಎನ್ಯೂಮರೇಷನ್ (ಗಣತಿ) ನಮೂನೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಲಯ ಆಯುಕ್ತ ಮೋಹನ್ ಜಾಧವ್, ಮತಗಟ್ಟೆ ಮೇಲ್ವಿಚಾರಕಿ ಜಯಶ್ರೀ ಹಿರೇಮಠ ಹಾಗೂ ಬಿಎಲ್ಒ ಜಯವಂತ ಚಲವಾದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 