ತುರ್ತು ಪರಿಸ್ಥಿತಿಯಲ್ಲಿ ಹೊಯ್ಸಳ ಉಪಯೋಗಿಸಿಕೊಳ್ಳಿ: ಭಾಸ್ಕರ್ ರಾವ್
ಬೆಂಗಳೂರು, ಏ.11, ಹೊಯ್ಸಳ ನಿಮ್ಮದು. ನಿಮ್ಮ ತುರ್ತು ಪರಿಸ್ಥಿತಿಗಳಲ್ಲಿ ಉಪಯೋಗಿಸಿಕೊಳ್ಳಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಾಕ್ಡೌನ್ ಸಂಬಂಧ ಪ್ರಶ್ನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯುಕ್ತರು ಟ್ವಿಟರ್ನಲ್ಲಿ ಕ್ರಿಯಾಶೀಲವಾಗಿದ್ದಾರೆ.ಶುಕ್ರವಾರ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಟ್ವೀಟ್ ಮಾಡಿದ್ದ ವ್ಯಕ್ತಿಯೋರ್ವನಿಗೆ ಹೊಯ್ಸಳ ಕಳಿಸಿಕೊಟ್ಟು ನೆರವಾಗಿದ್ದರು.ಇದೀಗ ಹೊಯ್ಸಳವನ್ನು ನಿಮ್ಮ ತುರ್ತು ಪರಿಸ್ಥಿತಿಗೆ ಬಳಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.ಹೊಯ್ಸಳ ಸೇವೆಗಾಗಿ 100ಕ್ಕೆ ಕರೆ ಮಾಡಿ. ಪ್ರತಿ ಕರೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ದಯವಿಟ್ಟು ಪೊಲೀಸ್ ಕಾರು ಬಳಸಿಕೊಳ್ಳಿ ಎಂದು ಆಯುಕ್ತರು ಕೋರಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 