ಬಿ ನಾಗೇಂದ್ರರವರಿಗೆ ಸಚಿವ ಸ್ಥಾನ ನೀಡಬೇಕಾಗಿ ಎಸ್.ಟಿ.ಸಮುದಾಯ ವತಿಯಿಂದ ಬೃಹತ್ ಆಗ್ರಹ
Huge demand from ST community for giving ministerial berth to B Nagendra
ಲೋಕದರ್ಶನ ವರದಿ
ಬಳ್ಳಾರಿ 12: ಗ್ರಾಮಾಂತರ ಶಾಸಕರಾದ ಶ್ರೀ ಬಿ ನಾಗೇಂದ್ರರವರಿಗೆ ಸಚಿವ ಸ್ಥಾನ ನೀಡಬೇಕಾಗಿ ಎಸ್.ಟಿ.ಸಮುದಾಯ ವತಿಯಿಂದ ಬೃಹತ್ ಆಗ್ರಹವನ್ನು ದಿನಾಂಕ: 12.06.2026 ರಂದು ಬೆಳಿಗ್ಗೆ 11.00 ಗಂಟೆಗೆ ಡಾಽಽ ಪುನಿತ್ ರಾಜ್ ಕುಮಾರ್ ವೃತ್ತದಲ್ಲಿ ನಡೆಸಲಾಯಿತು. ಸದರಿ ಸಂದರ್ಭದಲ್ಲಿ ಪರಿಶಿಷ್ಟ ಪಂಡಗ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಲಿಂಗಣ್ಣ ನಾಯಕ ಗುಜ್ಜಲ್, ಹೊಸಪೇಟೆ ತಾಲೂಕು ಅಧ್ಯಕ್ಷರಾದ ತಿಪ್ಪೇಸ್ವಾಮಿ ಮುದ್ದೆ, ರಾಜ್ಯ ಕಾರ್ಯದರ್ಶಿಯವರಾದ ಭಾಸ್ಕರ್.ಜಿ., ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷರಾದ ವೆಂಕಟೇಶಲು, ಸೈಯ್ಯದ್ ಶುಕೂರ್, ಮಂಜುನಾಥ, ಹನುಮೇಶ್ ಯಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯವರಾದ ಯರಿ್ರಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಜಂಗಲಪ್ಪ ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷರಾದ ಕಿಚಿಡಿ ಭರತ್ ಇನ್ನಿತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 