26 ರಂದು ಬೃಹತ್ ಪಂಜಿನ ಮೆರವಣಿಗೆ
Huge torchlight procession on the 26th
26 ರಂದು ಬೃಹತ್ ಪಂಜಿನ ಮೆರವಣಿಗೆ
ಶಿಗ್ಗಾವಿ 25 : ಪಟ್ಟಣದಲ್ಲಿ ಜ. 26ರಂದು ಸಂಜೆ 68 ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಶಿಗ್ಗಾವಿ ವತಿಯಿಂದ ರಾಯಣ್ಣನವರ ಬೃಹತ್ ಪಂಜಿನ ಮೆರವಣಿಗೆ ಹೆಮ್ಮಿಕೊಳ್ಳಲಾಗಿದೆ ಎಂದು ಯುವ ಕರ್ನಾಟಕ ರಕ್ಷಣಾ ವೇಧಿಕೆಯ ಜಿಲ್ಲಾಧ್ಯಕ್ಷ ಸಂತೋಷ ಚಾಕಲಬ್ಬಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರತಿಮ ಹೋರಾಟಗಾರ ಚೆನ್ನಮ್ಮನ ಬಲಗೈ ಬಂಟ ಎಂಬ ಖ್ಯಾತಿಯ ಸಂಗೋಳ್ಳಿ ರಾಯಣ್ಣನವರು ಹುಟ್ಟಿದರೆ ಸ್ವಾತಂತ್ರ್ಯೋತ್ಸವ ಬಲಿದಾನವಾದರೆ ಗಣರಾಜ ಗಣರಾಜ್ಯೋತ್ಸವ ಹೀಗಾಗಿ ಈ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಯುವಕರು, ಗಣ್ಯರು ಭಾಗವಹಿಸುವಂತೆ ಮನವಿ ಮಾಡಿದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಪಕ್ಕೀರ್ಪ ಕುಂದೂರ,ನಾಗರಾಜ ತೀರ್ಥ,ಪೀರ್ಸಾಬ್ ನದಾಫ್, ಮುನ್ನಾ ಬಿಸ್ತಿ, ತಿಪ್ಪಣ್ಣ ಮೀಶಿ, ರುದ್ರ್ಪ ಹಡಪದ ಹಾಗೂ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 