26 ರಂದು ಬೃಹತ್ ಪಂಜಿನ ಮೆರವಣಿಗೆ
Huge torchlight procession on the 26th
26 ರಂದು ಬೃಹತ್ ಪಂಜಿನ ಮೆರವಣಿಗೆ
ಶಿಗ್ಗಾವಿ 25 : ಪಟ್ಟಣದಲ್ಲಿ ಜ. 26ರಂದು ಸಂಜೆ 68 ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಶಿಗ್ಗಾವಿ ವತಿಯಿಂದ ರಾಯಣ್ಣನವರ ಬೃಹತ್ ಪಂಜಿನ ಮೆರವಣಿಗೆ ಹೆಮ್ಮಿಕೊಳ್ಳಲಾಗಿದೆ ಎಂದು ಯುವ ಕರ್ನಾಟಕ ರಕ್ಷಣಾ ವೇಧಿಕೆಯ ಜಿಲ್ಲಾಧ್ಯಕ್ಷ ಸಂತೋಷ ಚಾಕಲಬ್ಬಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರತಿಮ ಹೋರಾಟಗಾರ ಚೆನ್ನಮ್ಮನ ಬಲಗೈ ಬಂಟ ಎಂಬ ಖ್ಯಾತಿಯ ಸಂಗೋಳ್ಳಿ ರಾಯಣ್ಣನವರು ಹುಟ್ಟಿದರೆ ಸ್ವಾತಂತ್ರ್ಯೋತ್ಸವ ಬಲಿದಾನವಾದರೆ ಗಣರಾಜ ಗಣರಾಜ್ಯೋತ್ಸವ ಹೀಗಾಗಿ ಈ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಯುವಕರು, ಗಣ್ಯರು ಭಾಗವಹಿಸುವಂತೆ ಮನವಿ ಮಾಡಿದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಪಕ್ಕೀರ್ಪ ಕುಂದೂರ,ನಾಗರಾಜ ತೀರ್ಥ,ಪೀರ್ಸಾಬ್ ನದಾಫ್, ಮುನ್ನಾ ಬಿಸ್ತಿ, ತಿಪ್ಪಣ್ಣ ಮೀಶಿ, ರುದ್ರ್ಪ ಹಡಪದ ಹಾಗೂ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 