ತೆಂಗಿನ ಕಾಯಿಯಲ್ಲಿ ಮಾನವನ ಮುಖಾಕೃತಿ
ಧಾರವಾಡ, ಜು. 19 : ಸಸ್ಯ, ಲತೆ, ಕಾಯಿ, ಹೂವು, ಎಲೆ, ಶಿಲೆ, ಕಾಷ್ಠ ಮುಂತಾದವುಗಳ ಮೂಲಕ ನಡೆಯುವ ಅನೇಕ ವಿಸ್ಮಯಗಳಿಗೆ ನಿಸರ್ಗ ನಿರಂತರ ಸಾಕ್ಷಿಯಾಗುತ್ತದೆ. ಕೆಲವೊಮ್ಮೆ ಊಹೆಗೂ ನಿಲುಕದ ಅನೇಕ ಸಂಗತಿಗಳು ನಿಸರ್ಗದ ಮಡಿಲಲ್ಲಿ ಮೂಡಿನಿಂತು ಅಚ್ಚರಿ ಮೂಡಿಸುತ್ತವೆ.
ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ 'ಜೀವನ ಶಿಕ್ಷಣ' ಮಾಸಪತ್ರಿಕೆಯ ಜಂಟಿ ಸಂಪಾದಕ ಗುರುಮೂತರ್ಿ ಯರಗಂಬಳಿಮಠ ಅವರ ಸ್ವಗ್ರಾಮ ಅಮ್ಮಿನಬಾವಿಯ ಮನೆಯ ಹಿತ್ತಲದಲ್ಲಿ ಬೆಳೆದ ತೆಂಗಿನ ಕಾಯಿಯಲ್ಲಿ ಮಾನವನ ಮುಖಾಕೃತಿ ಮೂಡಿರುವುದೂ ಅಚ್ಚರಿಯ ಸಂಗತಿಯಾಗಿದೆ. ಈ ತೆಂಗಿನಕಾಯಿಯನ್ನು ಸುಲಿಯುವ ಸಂದರ್ಭದಲ್ಲಿ ಅದನ್ನು ಪೂರ್ಣ ಸುಲಿದಾಗ ಈ ಮಾನವನ ಮುಖಾಕೃತಿ ಕಂಡು ಬಂದಿದೆ.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 