ಬಂಗಾಳ, ಒಡಿಶಾಕ್ಕೆ ಅಪ್ಪಳಿಸಲಿರುವ ಅಂಫಾನ್ ಚಂಡಮಾರುತ
ನವದೆಹಲಿ, ಮೇ 20,ಅಂಫಾನ್ ಚಂಡಮಾರುತವು ಸ್ವಲ್ಪ ದುರ್ಬಲಗೊಂಡಿದ್ದರೂ, ಇಂದು ಮಧ್ಯಾಹ್ದ ವೇಳೆಗೆ ಒಡಿಶಾ ಮತ್ತು ಬಂಗಾಳದ ತೀರಕ್ಕೆ ಅಪ್ಪಳಿಸುವ ಸಾದ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಪರಿಣಾಮವಾಗಿಎರಡು ರಾಜ್ಯಗಳಲಲ್ಲಿ ಬಾರಿ ಮಳೆ, ಬಿರುಗಾಳಿ ಬೀಸಲಿದೆ ಎಂದು ಹೇಳಲಾಗಿದೆ.ತಗ್ಗು ಪ್ರದೇಶಗಳ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಎಂ.ಮಹೋಪಾತ್ರ ಅವರ ಪ್ರಕಾರ "1999 ರ ಒಡಿಶಾ ಚಂಡಮಾರುತದ ನಂತರ, ಅಮ್ಫಾನ್ ಅತ್ಯಂತ ತೀವ್ರವಾದ ಮತ್ತು ಮೊದಲ ಸೂಪರ್ ಚಂಡಮಾರುತವಾಗಿದೆ" ಎಂದು ಹೇಳಿದ್ದಾರೆ. ನಾವು ಬಹು-ಅಪಾಯದ ಸನ್ನಿವೇಶವನ್ನು ಎದುರಿಸುತ್ತಿದ್ದೇವೆ. ವಿನಾಶಕಾರಿ ಚಂಡಮಾರುತ ರಾಜ್ಯದಲ್ಲಿ ವ್ಯಾಪಕ ಹಾನಿ ಉಂಟು ಮಾಡುವ ಸಾಧ್ಯತೆಯಿದೆ ಎಂದು ಐಎಂಡಿ ಮುಖ್ಯಸ್ಥರು ನಿರ್ವಹಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 