ನಾನು ಯಾವುದೇ ಹುದ್ದೆದೆ ಅಂಟಿಕೊಂಡು ಕೂತಿಲ್ಲ: ಡಿ.ಕೆ. ಶಿವಕುಮಾರ್
I am not stuck with any post: D.K. Shivakumar
ಬೆಂಗಳೂರು 17: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಾವು ಯಾವುದೇ ಹುದ್ದೆದೆ ಅಂಟಿಕೊಂಡು ಕೂತಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಹೊಸ ರಾಜ್ಯಾಧ್ಯಕ್ಷರ ಬೇಡಿಕೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಯಾವುದೇ ಹುದ್ದೆಗೆ ಅಂಟಿಕೊಂಡು ಕೂತಿಲ್ಲ . ನಮ್ಮ ಪಕ್ಷದಲ್ಲಿ ಅವರ ನಾಯಕತ್ವ ಮತ್ತು ಸಂಘಟನಾ ಸಾಮರ್ಥ್ಯದ ಆಧಾರದ ಮೇಲೆ ಸ್ಥಾನಗಳನ್ನು ನೀಡಲಾಗುತ್ತದೆ. ನಾನು ಇತರ ರಾಜಕೀಯ ಪಕ್ಷಗಳ ಬಗ್ಗೆ ಮಾತನಾಡುವುದಿಲ್ಲ. ಹುದ್ದೆಯ ಬಗ್ಗೆ ಮಾಧ್ಯಮಗಳಲ್ಲಿ ಚರ್ಚಿಸಬೇಕಾಗಿಲ್ಲ ಎಂದರು.
ಪಕ್ಷವು ಈ ಸಮಸ್ಯೆಗಳನ್ನು ಪರಿಹರಿಸುತ್ತದೆ ಮತ್ತು ಕರ್ನಾಟಕದವರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪರಿಸ್ಥಿತಿಯ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 