ನನಗೂ ಸಿಎಂ ಆಗುವ ಆಸೆ ಇದೆ: ಎಂ.ಬಿ.ಪಾಟೀಲ್
ವಿಜಯಪುರ : 'ನನಗೀಗ 54 ವರ್ಷ ಪ್ರಾಯ, ನನಗೆ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಬಬಲೇಶ್ವರ ಶಾಸಕ,ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರೆಸ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಸೋಮದೇವಹಟ್ಟಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ದುಗರ್ಾದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
'ನನಗೆ ಸಚಿವ ಸ್ಥಾನ ಸಿಗಲಿ, ಸಿಗದೆ ಇರಲಿ ನಾನು ಈಗಲೂ ಪವರ್ಫುಲ್ ಎಂದರು.
ಇದೇ ವೇಳೆ 'ಎಲ್ಲದಕ್ಕೂ ಸಮಯ ಬರಬೇಕು. ದುಗರ್ಾ ದೇವಿ ನನಗೆ ಶಕ್ತಿ ನೀಡಿದ್ದಾಳೆ ಮತ್ತು ಪರೀಕ್ಷೆಯನ್ನೂ ಮಾಡುತ್ತಿದ್ದಾಳೆ' ಎಂದರು.
ವಿಜಯಪುರ : 'ನನಗೀಗ 54 ವರ್ಷ ಪ್ರಾಯ, ನನಗೆ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಬಬಲೇಶ್ವರ ಶಾಸಕ,ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರೆಸ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಸೋಮದೇವಹಟ್ಟಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ದುಗರ್ಾದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
'ನನಗೆ ಸಚಿವ ಸ್ಥಾನ ಸಿಗಲಿ, ಸಿಗದೆ ಇರಲಿ ನಾನು ಈಗಲೂ ಪವರ್ಫುಲ್ ಎಂದರು.
ಇದೇ ವೇಳೆ 'ಎಲ್ಲದಕ್ಕೂ ಸಮಯ ಬರಬೇಕು. ದುಗರ್ಾ ದೇವಿ ನನಗೆ ಶಕ್ತಿ ನೀಡಿದ್ದಾಳೆ ಮತ್ತು ಪರೀಕ್ಷೆಯನ್ನೂ ಮಾಡುತ್ತಿದ್ದಾಳೆ' ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 