ನನಗೂ ಸಿಎಂ ಆಗುವ ಆಸೆ ಇದೆ: ಎಂ.ಬಿ.ಪಾಟೀಲ್
ವಿಜಯಪುರ : 'ನನಗೀಗ 54 ವರ್ಷ ಪ್ರಾಯ, ನನಗೆ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಬಬಲೇಶ್ವರ ಶಾಸಕ,ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರೆಸ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಸೋಮದೇವಹಟ್ಟಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ದುಗರ್ಾದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
'ನನಗೆ ಸಚಿವ ಸ್ಥಾನ ಸಿಗಲಿ, ಸಿಗದೆ ಇರಲಿ ನಾನು ಈಗಲೂ ಪವರ್ಫುಲ್ ಎಂದರು.
ಇದೇ ವೇಳೆ 'ಎಲ್ಲದಕ್ಕೂ ಸಮಯ ಬರಬೇಕು. ದುಗರ್ಾ ದೇವಿ ನನಗೆ ಶಕ್ತಿ ನೀಡಿದ್ದಾಳೆ ಮತ್ತು ಪರೀಕ್ಷೆಯನ್ನೂ ಮಾಡುತ್ತಿದ್ದಾಳೆ' ಎಂದರು.
ವಿಜಯಪುರ : 'ನನಗೀಗ 54 ವರ್ಷ ಪ್ರಾಯ, ನನಗೆ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಬಬಲೇಶ್ವರ ಶಾಸಕ,ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರೆಸ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಸೋಮದೇವಹಟ್ಟಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ದುಗರ್ಾದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
'ನನಗೆ ಸಚಿವ ಸ್ಥಾನ ಸಿಗಲಿ, ಸಿಗದೆ ಇರಲಿ ನಾನು ಈಗಲೂ ಪವರ್ಫುಲ್ ಎಂದರು.
ಇದೇ ವೇಳೆ 'ಎಲ್ಲದಕ್ಕೂ ಸಮಯ ಬರಬೇಕು. ದುಗರ್ಾ ದೇವಿ ನನಗೆ ಶಕ್ತಿ ನೀಡಿದ್ದಾಳೆ ಮತ್ತು ಪರೀಕ್ಷೆಯನ್ನೂ ಮಾಡುತ್ತಿದ್ದಾಳೆ' ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 